Asianet Suvarna News Asianet Suvarna News

ಸಚಿವ ಸಂಪುಟ: ಕಾಂಗ್ರೆಸ್ ಅಸಮಾಧಾನ ಶಮನ ಇವರಿಂದ ಮಾತ್ರ ಸಾಧ್ಯ

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಹಂಚಿಕೆ ಸಂಬಂಧ ಉಂಟಾಗಿರುವ ಅಸಮಾಧಾನ ನಿವಾರಣೆಗೆ ಕೇಂದ್ರ ನಾಯಕರೆ ಅಖಾಡಕ್ಕೆ ಇಳಿಯಲಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಹಂಚಿಕೆ ಸಂಬಂಧ ಉಂಟಾಗಿರುವ ಅಸಮಾಧಾನ ನಿವಾರಣೆಗೆ ಕೇಂದ್ರ ನಾಯಕರೆ ಅಖಾಡಕ್ಕೆ ಇಳಿಯಲಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಲಿದ್ದಾರೆ.

Video Top Stories