ಹಲವು ವರ್ಷಗಳ ಹಿಂದೆ ಕಿದ್ವಾಯಿ ಸಂಸ್ಥೆಯಲ್ಲಿ ಆಯುರ್ವೇದ ಚಿಕಿತ್ಸಾ ಘಟಕ ಇತ್ತು. ಆ ಘಟಕದ ವೈದ್ಯರು ನಿವೃತ್ತಿಯಾದ ನಂತರ ಬೇರೆ ವೈದ್ಯರ ನಿಯೋಜನೆಯಾಗದೆ ಕಾರ್ಯ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆ ಘಟಕ ಪುನಾರಾರಂಭಗೊಂಡಿದೆ. ಇದರಿಂದ ಅಲೋಪತಿಯ ಜತೆಗೆ ಆಯುರ್ವೇದದ ಚಿಕಿತ್ಸೆಯನ್ನೂ ಯಾವೆಲ್ಲಾ ಹಂತಗಳಲ್ಲಿ ಪ್ರಯೋಗಿಸಬಹುದು ಎಂಬ ಬಗ್ಗೆ ಸಂಶೋಧನೆ ನಡೆಸಲು ಸಹಕಾ ರಿಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.