ನೀರಿನ ತೀವ್ರ ಕೊರತೆಯ ಕಾರಣಕ್ಕೆ ನ್ಯಾಯಾಲಯದ ನಿರ್ದೇಶನದಂತೆ ಪ್ರತಿ ದಿನ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್‌ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಈಗಾಗಗಲೇ ಸುಪ್ರೀಂ ಕೋರ್ಟ್‌'ಗೆ ಕರ್ನಾಟಕ ತಿಳಿಸಿದೆ. ಹಾಗಾಗಿ ಇಂದಿನ ವಿಚಾರಣೆ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರು(ಡಿ.15): ಕರ್ನಾಟಕ ಸಲ್ಲಿಸಿದ್ದ ಕಾವೇರಿ ನ್ಯಾಯಾಧಿಕರಣದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅಸ್ತು ನೀಡಿದ್ದ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೀರಿನ ತೀವ್ರ ಕೊರತೆಯ ಕಾರಣಕ್ಕೆ ನ್ಯಾಯಾಲಯದ ನಿರ್ದೇಶನದಂತೆ ಪ್ರತಿ ದಿನ ತಮಿಳುನಾಡಿಗೆ 2 ಸಾವಿರ ಕ್ಯುಸೆಕ್‌ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಈಗಾಗಗಲೇ ಸುಪ್ರೀಂ ಕೋರ್ಟ್‌'ಗೆ ಕರ್ನಾಟಕ ತಿಳಿಸಿದೆ. ಹಾಗಾಗಿ ಇಂದಿನ ವಿಚಾರಣೆ ತೀವ್ರ ಕುತೂಹಲ ಕೆರಳಿಸಿದೆ.

ಕರ್ನಾಟಕ ತಮಿಳುನಾಡು ಮತ್ತು ಕೇರಳ ಮೂರು ರಾಜ್ಯಗಳು ಮೇಲ್ಮನವಿ ಅರ್ಜಿ ಸಲ್ಲಿಸಿದ್ದವು.