Asianet Suvarna News Asianet Suvarna News

ಇಂದು ಕಾವೇರಿ ನಿರ್ವಹಣಾ ಮಂಡಳಿಯ ಮೊದಲ ಸಭೆ

ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ಶುರುವಾಗಿದೆ. ನವದೆಹಲಿಯ ಶ್ರಮಶಕ್ತಿಭವನದಲ್ಲಿ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಜುಲೈ ತಿಂಗಳಿಂದ ನೀರು ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕೇರಳ, ತಮಿಳುನಾಡು, ಪುದುಚೇರಿಯ ಒಬ್ಬ ಪ್ರತಿನಿಧಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ಶುರುವಾಗಿದೆ. ನವದೆಹಲಿಯ ಶ್ರಮಶಕ್ತಿಭವನದಲ್ಲಿ ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಜುಲೈ ತಿಂಗಳಿಂದ ನೀರು ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕೇರಳ, ತಮಿಳುನಾಡು, ಪುದುಚೇರಿಯ ಒಬ್ಬ ಪ್ರತಿನಿಧಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

Video Top Stories