ವಿಶೇಷ ನ್ಯಾಯಾಧೀಶ ನಟರಾಜನ್ ಅವರು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಗೂ ಸಹೋದರ ಉದ್ಯಮಿ ಕಲಾನಿಥಿ ಮಾರನ್ ಸೇರಿದಂತೆ ಎಲ್ಲ 7 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

ನವದೆಹಲಿ(ಮಾ.14): ಅಕ್ರಮ ಟೆಲಿಫೋನ್ ಎಕ್ಸ್'ಚೈಂಜ್ ಪ್ರಕರಣದಲ್ಲಿ ಮಾರನ್ ಸಹೋದರರಾದ ಕಲಾನಿಧಿ ಹಾಗೂ ದಯಾನಿಧಿ ಅವರನ್ನು ದೆಹಲಿಯ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ.

Add Asianetnews Kannada as a Preferred SourcegooglePreferred

ವಿಶೇಷ ನ್ಯಾಯಾಧೀಶ ನಟರಾಜನ್ ಅವರು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಗೂ ಸಹೋದರ ಉದ್ಯಮಿ ಕಲಾನಿಥಿ ಮಾರನ್ ಸೇರಿದಂತೆ ಎಲ್ಲ 7 ಅಪರಾಧಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಇವರ ವಿರುದ್ಧ ಪ್ರಕರಣಗಳನ್ನು ಸಾಮೀತುಗೊಳಿಸಲು ಯಾವುದೇ ಪ್ರಾಥನಿಕ ಪುರಾವೆಗಳಿಲ್ಲದ ಕಾರಣ ಪ್ರಕರಣವನ್ನು ವಜಾಗೊಳಿಸಲಾಗಿದೆ.

ದಯಾನಿಧಿ ಮಾರನ್ ಅವರು ತಮ್ಮ ಮನೆಯಲ್ಲಿ 764 ಸಂಪರ್ಕಗಳನ್ನು ಅಕ್ರಮವಾಗಿ ಸನ್ ಟಿವಿ ಡಾಟಾಕ್ಕೆ ಅಪ್'ಲಿಂಕ್'ಗೊಳಿಸಿದ್ದರು. ಇದರಿಂದ ಚೆನ್ನೈ'ನ ಬಿಎಸ್'ಎನ್'ಎಲ್ ಹಾಗೂ ದೆಹಲಿಯ ಎಂಟಿಎನ್'ಎಲ್'ಗಳಿಗೆ 1.78 ಕೋಟಿ ರೂ. ನಷ್ಟವಾಗಿತ್ತು.