ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಬೆಂಗಳೂರು (ಏ.22): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್​ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಅವರು ಸಾರಲಿದ್ದಾರೆ. ಸುವರ್ಣ ನ್ಯೂಸ್-ಕನ್ನಡ ಪ್ರಭದ ಈ ವಿನೂತನ ಅಭಿಯಾನಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾರ್ಯಾರು, ಏನೇನು ಹೇಳಿದ್ದಾರೆ ಇಲ್ಲಿದೆ ನೋಡಿ. 

Scroll to load tweet…
Scroll to load tweet…
Scroll to load tweet…
Scroll to load tweet…

src=hash">#SuvarnaNews 👍 pic.twitter.com/nPBUPePpqV

— Parimala Jaggesh (@27parims) April 21, 2017

Scroll to load tweet…
Scroll to load tweet…