ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ.

ನವದೆಹಲಿ(ಆ.31): ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವರಾಗಿರುವ ಸಾಂಖ್ಯಿಕ ಮತ್ತು ಅನುಷ್ಟಾನ ಕಾರ್ಯಕ್ರಮ ಸಚಿವರಾದ ಡಿ.ವಿ. ಸದಾನಂದ ಗೌಡ ಅವರಿಗೆ ಸಂಪುಟ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೆಪ್ಟಂಬರ್ 2 ರಂದು ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು ಹಣಕಾಸು ಹಾಗೂ ಆರ್ಥಿಕ 2 ಹೊಣೆ ಹೊತ್ತಿರುವ ಅರುಣ್ ಜೇಟ್ಲಿ ಅವರಿಂದ ಪ್ರಧಾನಿ ಮೋದಿ ಅವರು ರಕ್ಷಣಾ ಖಾತೆಯ ಹಿಂಪಡೆಯಲಿದ್ದಾರೆ ಎನ್ನಲಾಗಿದೆ. ಹಾಲಿ ಸಚಿವರಲ್ಲಿ 9 ಮಂದಿಗೆ ಕೋಕ್ ನೀಡುವ ಸಂಭವಗಳಿದ್ದು, 7 ಮಂದಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ.