12 ಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ಮಹಾಮಸ್ತಕಾಭಿಷೇಕಕ್ಕೆ ನಾವು 200 ಕೋಟಿಯನ್ನು ನೀಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ 1 ರೂಪಾಯಿಯನ್ನು ನೀಡಿಲ್ಲ. ಇದು ಕೇಂದ್ರ ಸರ್ಕಾರದ ನಿಜವಾದ ಮುಖವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಫೆ.24): 12 ಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ಮಹಾಮಸ್ತಕಾಭಿಷೇಕಕ್ಕೆ ನಾವು 200 ಕೋಟಿಯನ್ನು ನೀಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ 1 ರೂಪಾಯಿಯನ್ನು ನೀಡಿಲ್ಲ. ಇದು ಕೇಂದ್ರ ಸರ್ಕಾರದ ನಿಜವಾದ ಮುಖವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯನವರೂ ಭಾಗವಹಿಸಿದ್ದರು.
Scroll to load tweet…
