12 ಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ಮಹಾಮಸ್ತಕಾಭಿಷೇಕಕ್ಕೆ ನಾವು  200 ಕೋಟಿಯನ್ನು ನೀಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ 1 ರೂಪಾಯಿಯನ್ನು ನೀಡಿಲ್ಲ. ಇದು ಕೇಂದ್ರ ಸರ್ಕಾರದ ನಿಜವಾದ ಮುಖವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಫೆ.24): 12 ಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ಮಹಾಮಸ್ತಕಾಭಿಷೇಕಕ್ಕೆ ನಾವು 200 ಕೋಟಿಯನ್ನು ನೀಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ 1 ರೂಪಾಯಿಯನ್ನು ನೀಡಿಲ್ಲ. ಇದು ಕೇಂದ್ರ ಸರ್ಕಾರದ ನಿಜವಾದ ಮುಖವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ನರೇಂದ್ರ ಮೋದಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯನವರೂ ಭಾಗವಹಿಸಿದ್ದರು.

Scroll to load tweet…