Asianet Suvarna News Asianet Suvarna News

ಡಿವಿಎಸ್-ರಾಮಲಿಂಗಾ ರೆಡ್ಡಿ ನಡುವೆ ತಾರಕ್ಕೇರಿದ ವಾಕ್ಸಮರ

 ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

Central Minister Sadananda Gowda Critises Ramalinga Reddy

ಬೆಂಗಳೂರು (ಫೆ.01): ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

 

 

Follow Us:
Download App:
  • android
  • ios