ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

ಬೆಂಗಳೂರು (ಫೆ.01): ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

Scroll to load tweet…

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…