ಈ ರೀತಿ ಬಂಕ್‌ ಬಂದ್‌ ಮಾಡಕೂಡದು ಎಂದು ಕೇಂದ್ರ ಸರ್ಕಾರ ತಾಕೀತು ಮಾಡಿದೆ ಹಾಗೂ ಇಂಥ ಕ್ರಮಗಳು ಜನರಿಗೆ ಅನಾನುಕೂಲ ತರುತ್ತವೆ ಎಂದು ಹೇಳಿದೆ.
ಜೊತೆಗೆ ಈ ರೀತಿ ಬಂಕ್ ಬಂದ್ ಮಾಡಕೂಡದು ಎಂದು ತಾಕೀತು ಮಾಡಿದೆ. ಇಂಥ ಕ್ರಮಗಳು ಜನರಿಗೆ ಅನಾನುಕೂಲ ತರುತ್ತವೆ ಎಂದು ಹೇಳಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಭಾನುವಾರ ಬಂಕ್ ಬಂದ್ಗೆ ನಿರ್ಧರಿಸಲಾಗಿತ್ತು.
(ಸಾಂದರ್ಭಿಕ ಚಿತ್ರ)
