ಬಂಡಿ ಮಹಾಕಾಳಮ್ಮ ದೇವಾಲಯಕ್ಕೆ ನಾಯಿಮರಿ ಉಡುಗೊರೆ ಕೊಟ್ಟ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾಕಾಳಮ್ಮ ಟೆಂಪಲ್ಗೆ ನಾಯಿ ಮರಿಗಳನ್ನ ಉಡುಗೋರೆ ಆಗಿ ನೀಡಿದ್ದಾರೆ. ಈ ಹಿಂದೆ ಶಿವರಾಜ್ ಕುಮಾರ್ ಬರ್ತ್ಡೇಗೆ ಅಭಿಮಾನಿಗಳು ಕೊಟ್ಟ ಉಡುಗೊರೆಯನ್ನ ಇದೇ ದೇವಸ್ಥಾನಕ್ಕೆ ನೀಡಲಾಗಿತ್ತು.
ಬೆಂಗಳೂರು (ಜೂ. 18): ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾಕಾಳಮ್ಮ ಟೆಂಪಲ್ ಗೆ ನಾಯಿ ಮರಿಗಳನ್ನ ಉಡುಗೋರೆ ಆಗಿ ನೀಡಿದ್ದಾರೆ.
ಈ ಹಿಂದೆ ಶಿವರಾಜ್ ಕುಮಾರ್ ಬರ್ತ್ ಡೇಗೆ ಅಭಿಮಾನಿಗಳು ಕೊಟ್ಟ ಉಡುಗೊರೆಯನ್ನ ಇದೇ ದೇವಸ್ಥಾನಕ್ಕೆ ನೀಡಲಾಗಿತ್ತು.
ಪ್ರಾಣಿಪ್ರಿಯರಾಗಿರುವ ದರ್ಶನ ಆಗಾಗ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುತ್ತಿರುತ್ತಾರೆ. ಪ್ರಾಣಿಗಳ ಮೇಲೆ ವಿಶೇಷ ಒಲವು ಹೊಂದಿರುವ ದರ್ಶನ್ ಎರಡು ಮುದ್ದಾದ ನಾಯಿಮರಿಗಳನ್ನು ಉಡುಗೊರೆ ನೀಡಿದ್ದಾರೆ.
ಅಮ್ಮನ ಸನ್ನಿಧಾನಕ್ಕೆ
— CHALLENGING 'D' TEAM - R (@DTEAM7999) June 18, 2018
ಈ ಯುಗದ ಬಂಗಾರದ ಮನುಷ್ಯ ಕರುನಾಡ ಕರ್ಣ ಚಾಲೆಂಜಿಂಗ್ ಸ್ಟಾರ್ @dasadarshan ತೂಗುದೀಪ ಬಾಸ್ ಕೊಟ್ಟ ಉಡುಗೊರೆ 👌👌👌@dinakar219 @vijayaananth2 @Dcompany171 @thoogudeepateam @TharunSudhir @sharadasrinidhi pic.twitter.com/87RrQegzlQ