Asianet Suvarna News Asianet Suvarna News

ಬಂಡಿ ಮಹಾಕಾಳಮ್ಮ ದೇವಾಲಯಕ್ಕೆ ನಾಯಿಮರಿ ಉಡುಗೊರೆ ಕೊಟ್ಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾಕಾಳಮ್ಮ ಟೆಂಪಲ್‌ಗೆ ನಾಯಿ ಮರಿಗಳನ್ನ ಉಡುಗೋರೆ ಆಗಿ ನೀಡಿದ್ದಾರೆ.  ಈ ಹಿಂದೆ ಶಿವರಾಜ್ ಕುಮಾರ್  ಬರ್ತ್ಡೇಗೆ ಅಭಿಮಾನಿಗಳು ಕೊಟ್ಟ ಉಡುಗೊರೆಯನ್ನ ಇದೇ ದೇವಸ್ಥಾನಕ್ಕೆ ನೀಡಲಾಗಿತ್ತು. 

 

Challenging Star Darshan donates pets to Mahakalamma Temple Chamrajpete

ಬೆಂಗಳೂರು (ಜೂ. 18): ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾಕಾಳಮ್ಮ ಟೆಂಪಲ್  ಗೆ ನಾಯಿ ಮರಿಗಳನ್ನ ಉಡುಗೋರೆ ಆಗಿ ನೀಡಿದ್ದಾರೆ.  

ಈ ಹಿಂದೆ ಶಿವರಾಜ್ ಕುಮಾರ್  ಬರ್ತ್ ಡೇಗೆ ಅಭಿಮಾನಿಗಳು ಕೊಟ್ಟ ಉಡುಗೊರೆಯನ್ನ ಇದೇ ದೇವಸ್ಥಾನಕ್ಕೆ ನೀಡಲಾಗಿತ್ತು. 

ಪ್ರಾಣಿಪ್ರಿಯರಾಗಿರುವ ದರ್ಶನ ಆಗಾಗ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುತ್ತಿರುತ್ತಾರೆ. ಪ್ರಾಣಿಗಳ ಮೇಲೆ ವಿಶೇಷ ಒಲವು ಹೊಂದಿರುವ ದರ್ಶನ್ ಎರಡು ಮುದ್ದಾದ ನಾಯಿಮರಿಗಳನ್ನು ಉಡುಗೊರೆ ನೀಡಿದ್ದಾರೆ.  

Follow Us:
Download App:
  • android
  • ios