Asianet Suvarna News Asianet Suvarna News

ಹೀಗಿತ್ತು ವಿಷಕನ್ಯೆಯ ಖತರ್ನಾಕ್ ಪ್ಲ್ಯಾನ್! ಮತ್ತೊಬ್ಬ ‘ವಿಷಪುರುಷ’ನೂ ಬಲೆಗೆ?

ಚಾಮರಾಜನಗರ ಜಿಲ್ಲೆಯ ಹನೂರಿನ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ದೇವಸ್ಥಾನದ ಮ್ಯಾನೇಜರ್ ಪತ್ನಿ ಅಂಬಿಕಾ ಜೊತೆ ಈತನೂ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಅವರಿಬ್ಬರು ಸೇರಿ ‘ವಿಷಪ್ರಸಾದ’ ಹಂಚುವ ಖತರ್ನಾಕ್ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್.. 

ಚಾಮರಾಜನಗರ ಜಿಲ್ಲೆಯ ಹನೂರಿನ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ದೇವಸ್ಥಾನದ ಮ್ಯಾನೇಜರ್ ಪತ್ನಿ ಅಂಬಿಕಾ ಜೊತೆ ಈತನೂ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಅವರಿಬ್ಬರು ಸೇರಿ ‘ವಿಷಪ್ರಸಾದ’ ಹಂಚುವ ಖತರ್ನಾಕ್ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್.. 

Video Top Stories