ಮತ್ತೊಬ್ಬ ಕ್ರಿಕೆಟಿಗ ಯುವರಾಜ್ ಸಿಂಗ್ ನಿಷೇಧವನ್ನು ಸಂಪೂರ್ಣವಾಗಿ ಸ್ವಾಗತಿಸಿದ್ದು ' ಈ ಬಾರಿ ನಾವು ಮಾಲಿನ್ಯ ಮುಕ್ತ ದೀಪಾವಳಿಯನ್ನು ಆಚರಿಸೋಣ' ಎಂದಿದ್ದಾರೆ.

ನವದೆಹಲಿ(ಅ.09): ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿಯನ್ನು ನಿಷೇಧಿಸಿರುವುದಕ್ಕೆ ಆಂಗ್ಲ ಲೇಖಕ ಚೇತನ್ ಭಗತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಈ ಬಗ್ಗೆ ಸರಣಿ ಟ್ವೀಟ್'ಗಳನ್ನು ಮಾಡಿರುವ ಅವರು ದೀಪಾವಳಿ ಹಬ್ಬಕ್ಕೆ ಸುಪ್ರೀಂ ಕೋರ್ಟ್ ಪಟಾಕಿಗಳನ್ನು ನಿಷೇಧಿಸಿದೆ. ಪಟಾಕಿಯಿಲ್ಲದೆ ಮಕ್ಕಳು ಹೇಗೆ ಹಬ್ಬವನ್ನು ಸಂಭ್ರಮಿಸುತ್ತಾರೆ. ಹಿಂದು ಹಬ್ಬಗಳಿಗೆ ತೋರುವ ಧೈರ್ಯವನ್ನು ಮುಸ್ಲಿಂ ಹಬ್ಬಗಳಲ್ಲಿ ಕುರಿಗಳನ್ನು ಹಾಗೂ ಕ್ರಿಸ್'ಮಸ್ ಹಬ್ಬದಂದು ಟ್ರೀಗಳನ್ನು ನಿಷೇಸಲು ತೋರುತ್ತಾರಾ ಎಂದು ಪ್ರಶ್ನಿಸಿದ್ದಾರೆ'. ಈ ರೀತಿ ಹೇಳಿರುವ ಚೇತನ್ ಭಗತ್ ನಿಷೇಧಿಸುವ ಬದಲು ಸಂಪ್ರದಾಯಗಳನ್ನು ಗೌರವಿಸಿ .

ಇದಕ್ಕೆ ಕೆಲ ಟ್ವಿಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾಗ ದೀಪಾವಳಿ ಹಬ್ಬದಂದು 0.27 ಮಾತ್ರ ಮಾಲಿನ್ಯವಾಗುತ್ತದೆ. ಉಳಿದ ದಿನಗಳಳ್ಲಿ ಶೇ.96 ಮಾಲಿನ್ಯವಾಗುತ್ತದೆ' ಎಂದು ಸ್ಪಷ್ಟಪಡಿಸಿದ್ದಾರೆ. ಬೆದರಿಕೆ ಮುಂತಾದವುಗಳಿಗೆ ನಾನು ಬಗ್ಗುವುದಿಲ್ಲ ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದಕ್ಕೆ ನನಗೆ ಸ್ವತಂತ್ರವಿದೆ' ಎಂದು ತಿಳಿಸಿದ್ದಾರೆ

ಕ್ರಿಕೆಟಿಗರ ಸ್ವಾಗತ

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಟಾಕಿ ನಿಷೇಧವನ್ನು ಸ್ವಾಗತಿಸಿದ್ದು, ಈ ಬಾರಿ ನೀವು ವಿಭಿನ್ನ ರೀತಿಯಲ್ಲಿ ಆಚರಿಸುತ್ತೀರಾ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಕ್ರಿಕೆಟಿಗ ಯುವರಾಜ್ ಸಿಂಗ್ ನಿಷೇಧವನ್ನು ಸಂಪೂರ್ಣವಾಗಿ ಸ್ವಾಗತಿಸಿದ್ದು ' ಈ ಬಾರಿ ನಾವು ಮಾಲಿನ್ಯ ಮುಕ್ತ ದೀಪಾವಳಿಯನ್ನು ಆಚರಿಸೋಣ' ಎಂದಿದ್ದಾರೆ. ನ್ಯಾಯಮೂರ್ತಿ ಎ.ಕೆ. ಸಿನ್ಹಾ ನೇತೃತ್ವದ ಪೀಠವು ಹಿಂದೆ ಅಕ್ಟೋಬರ್ 31ರ ತನಕ ದೆಹಲಿಯಲ್ಲಿ ಪಟಾಕಿಯನ್ನು ನಿಷೇಧಿಸಿ ತೀರ್ಪು ನೀಡಿದೆ.

ಪಟಾಕಿಹಾಗೂಸುಡುಮದ್ದುಗಳಮಾರಾಟದಮೇಲಿನನಿಷೇಧವನ್ನುಹಿಂಪಡೆಯುವಂತೆಕೋರಿಸುಡುಮದ್ದುಮಾರಾಟಗಾರರಸಂಘವುಸುಪ್ರೀಂಕೋರ್ಟಿನಲ್ಲಿಅರ್ಜಿಸಲ್ಲಿಸಿತ್ತು. ಪರಿಸರದಮೇಲೆಸುಡುಮದ್ದುಗಳುಬೀರಿರುವದುಷ್ಪರಿಣಾಮದಹಿನ್ನೆಲೆಯಲ್ಲಿಸುಪ್ರೀಂಕೋರ್ಟ್ಕಳೆದವರ್ಷನವಂಬರ್’ 25ರಂದುಪಟಾಕಿಹಾಗೂಸುಡುಮದ್ದುಗಳಮಾರಾಟವನ್ನುನಿಷೇಧಿಸಿತ್ತು.

Scroll to load tweet…

Scroll to load tweet…

Scroll to load tweet…

Scroll to load tweet…

Scroll to load tweet…