Asianet Suvarna News Asianet Suvarna News

ಖಾಸಗಿ ವೈದ್ಯನ ಯಡವಟ್ಟಿಗೆ ಶಾಲಾ ಬಾಲಕಿ ಬಲಿ

ಖಾಸಗಿ ವೈದ್ಯನ ಯಡವಟ್ಟಿನಿಂದಾಗಿ ಶಾಲಾ ಬಾಲಕಿಯೊಬ್ಬಳು ಬಲಿಯಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

Child dead due to Doctor Negligency

ಕೊಪ್ಪಳ (ಜ.21): ಖಾಸಗಿ ವೈದ್ಯನ ಯಡವಟ್ಟಿನಿಂದಾಗಿ ಶಾಲಾ ಬಾಲಕಿಯೊಬ್ಬಳು ಬಲಿಯಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಇಲ್ಲಿನ ಗಂಗಾವತಿ ನಗರದ ಗಾಯಿತ್ರಿ ಜ್ವರದಿಂದ ಬಳಲುತ್ತಿದ್ದ ಕಾರಣ ಡಾ, ಸಂತೋಷ್ ಕುಮಾರ್ ಎಂಬ ವೈದ್ಯನ ಬಳಿ ಹೋಗಿದ್ದಾರೆ. ಆದರೆ ವೈದ್ಯ ಕೊಟ್ಟ ಮೆಡಿಸಿನ್ ರಿಯಾಕ್ಷನ್ ಆಗಿದೆ. ಬಾಲಕಿಗೆ ಚುಚ್ಚುಮದ್ದು  ಕೊಟ್ಟ ಭಾಗ ನೀಲಿ ಬಣ್ಣಕ್ಕೆ ತಿರುಗಿ ಬಾವು ಕಾಣಿಸಿಕೊಂಡಿದೆ. ನಂತರ ಬಾಲಕಿ ಮೃತಪಟ್ಟಿದ್ದಾಳೆ. ವೈದ್ಯನ ನಿರ್ಲಕ್ಷ್ಯ ದಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸುತ್ತಿದ್ದು, ಗಂಗಾವತಿ ನಗರ ಠಾಣಾಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow Us:
Download App:
  • android
  • ios