ಅರುಣಾಚಲ ಪ್ರದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭೇಟಿ ನೀಡಿ ದ್ದಕ್ಕೆ ಚೀನಾ ಪ್ರಬಲವಾಗಿ ಆಕ್ಷೇಪಿಸಿದೆ. ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಹಂತದಲ್ಲಿ ಭಾರತವು ಗಡಿ ವಿವಾದವನ್ನು ಜಟಿಲಗೊಳಿಸಬಾರದುಎಂದು ಚೀನಾ ಹೇಳಿದೆ.

ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭೇಟಿ ನೀಡಿ ದ್ದಕ್ಕೆ ಚೀನಾ ಪ್ರಬಲವಾಗಿ ಆಕ್ಷೇಪಿಸಿದೆ. ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಹಂತದಲ್ಲಿ ಭಾರತವು ಗಡಿ ವಿವಾದವನ್ನು ಜಟಿಲಗೊಳಿಸಬಾರದುಎಂದು ಚೀನಾ ಹೇಳಿದೆ.

Add Asianetnews Kannada as a Preferred SourcegooglePreferred

ಆದರೆ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ನೇತಾರರು ಇತರೆ ಪ್ರದೇಶಗಳಿಗೆ ಭೇಟಿ ನೀಡಿದಂತೆಯೇ ಮುಕ್ತವಾಗಿ ಭೇಟಿ ನೀಡಿದ್ದಾರೆ.

ಇದರಲ್ಲಿ ಹೆಚ್ಚಿನ ವಿಶೇಷತೆ ಏನೂ ಇಲ್ಲ ಎಂದು ಭಾರತ ಹೇಳಿದೆ. ಈ ಮೂಲಕ ಅರುಣಾಚಲ ದಕ್ಷಿಣದ ಟಿಬೆಟ್ ಎಂದು ಪ್ರತಿಪಾದಿಸುವ ಚೀನಾ ವಾದವನ್ನು ಭಾರತ ಅಲ್ಲಗೆಳೆದಿದೆ.