ನವದೆಹಲಿ (ಅ.01): ನ್ಯಾಯಾಲಯದ ಹೊರೆಯನ್ನು ಕಡಿಮೆ ಮಾಡಲು, ನ್ಯಾಯಾಲಯದ ಹೊರಗೆ ಬಗೆಹರಿಸಬಹುದಾದ ಹೆಚ್ಚುವರಿ ಪ್ರಕರಣಗಳನ್ನು ಬಗೆಹರಿಸಲು ವ್ಯವಸ್ಥೆ ರೂಪಿಸಿ ಎಂದು ಮುಖ್ಯ ನ್ಯಾಯಾಧೀಶ ಟಿ.ಎಸ್ ಠಾಕೂರ್ ಕಾನೂನು ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ.
Add Asianetnews Kannada as a Preferred Source

ಮಾಜಿ ನ್ಯಾಯಾಧೀಶರನ್ನೊಳಗೊಂಡ ಪೀಠವನ್ನು ಸ್ಥಾಪಿಸಿ ನ್ಯಾಯಾಲಯದ ಹೊರಗೆ ತೀರ್ಮಾನಿಸಬಹುದಾದ ಪ್ರಕರಣಗಳನ್ನು ನಿರ್ಧರಿಸುವಂತೆ ಮಾಡಲು ಠಾಕೂರ್ ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.
