ತಣ್ಣಗಾಗಿದ್ದ ಸಿಎಂ ಮತ್ತೇ ಗರಂ
ಶಾಸಕರು ವಿಮಾನಗಳಲ್ಲಿ ಹೋಗುವ ಕುರಿತು 3 ದಿನಗಳಿಂದ ಯಾಕೆ ಮಾಹಿತಿ ಸಂಗ್ರಹಿಸಲಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುಪ್ತಚರ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಗರಂ ಆಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
- ಶಾಸಕರ ಪ್ರವಾಸದ ಬಗ್ಗೆ ಮಾಹಿತಿ ನೀಡದ ಗುಪ್ತಚರ ಅಧಿಕಾರಿಗಳ ವಿರುದ್ಧ ಸಿಎಂ ಕೋಪ
- ಎಚ್ಚತ್ತ ಅಧಿಕಾರಿಗಳು ಕಾರ್ಯಪ್ರವೃತ್ತ