ರಥೋತ್ಸವ ಸಂದರ್ಭದಲ್ಲಿ ಮುರಿದು ಬಿದ್ದ ಕೊಟ್ಟೂರೇಶ್ವರ ತೇರು ಕಟ್ಟಲು 2 ಕೋಟಿ ರೂ. ಬಿಡುಗಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಈ ತೇರು ಸುಮಾರು 800 ವರ್ಷಗಳಷ್ಟು ಹಳೆಯದಾಗಿತ್ತು ಎನ್ನಲಾಗಿದೆ.

ಬೆಂಗಳೂರು (ಮಾ.04):ರಥೋತ್ಸವ ಸಂದರ್ಭದಲ್ಲಿ ಮುರಿದು ಬಿದ್ದ ಕೊಟ್ಟೂರೇಶ್ವರ ತೇರು ಕಟ್ಟಲು 2 ಕೋಟಿ ರೂ. ಬಿಡುಗಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಈ ತೇರು ಸುಮಾರು 800 ವರ್ಷಗಳಷ್ಟು ಹಳೆಯದಾಗಿತ್ತು ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಸಚಿವ ರುದ್ರಪ್ಪ ಲಮಾಣಿ ಸಿಎಂಗೆ ಮನವಿ ಸಲ್ಲಿಸಿದ್ದರು. ಇವರ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.