Asianet Suvarna News Asianet Suvarna News

ಪದಕ ತಂದ ಗುರುರಾಜ್ ಮತ್ತು ಗೀತಾಗೆ ಉದ್ಯೋಗ

ಬೆಂಗಳೂರು[ಜು.21] ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಮೂರು ಗಂಟೆಗೂ ಅಧಿಕ ಕಾಲ'ಕನ್ನಡ ಪ್ರಭ-ಸುವರ್ಣ ನ್ಯೂಸ್'ನಲ್ಲಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಬಂದ ಕರೆಗೆ ಉತ್ತರ ನೀಡಿದರು.  ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ ಪದಕ ತಂದ ಕುಂದಾಪುರದ ಗುರುರಾಜ್ ಮತ್ತು ಗೀತಾ ಬಾಯಿ ಅವರಿಗೆ ಉದ್ಯೋಗದ ಭರವಸೆ ನೀಡಿದರು.

ಬೆಂಗಳೂರು[ಜು.21] ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಮೂರು ಗಂಟೆಗೂ ಅಧಿಕ ಕಾಲ'ಕನ್ನಡ ಪ್ರಭ-ಸುವರ್ಣ ನ್ಯೂಸ್'ನಲ್ಲಿದ್ದರು. ರಾಜ್ಯದ ಮೂಲೆ ಮೂಲೆಗಳಿಂದ ಬಂದ ಕರೆಗೆ ಉತ್ತರ ನೀಡಿದರು.  ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ ಪದಕ ತಂದ ಕುಂದಾಪುರದ ಗುರುರಾಜ್ ಮತ್ತು ಗೀತಾ ಬಾಯಿ ಅವರಿಗೆ ಉದ್ಯೋಗದ ಭರವಸೆ ನೀಡಿದರು.