ಭದ್ರತಾ ಪಡೆಯ ವಾಹನ ಬಿಟ್ಟು ಸಿಎಂ ಕುಮಾರಸ್ವಾಮಿ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು ಇಂದಿನ ರಾಈಜಕಾರಣದ ಬೆಳವಣಿಗೆಯಲ್ಲಿ ಬಹಳ ಪ್ರಮುಖವಾದದ್ದು.

ಬೆಂಗಳೂರು[ಮಾ. 06] ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ರಾಜಕಾರಣದ ಬೆಳವಣಿಗೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ರೆಬೆಲ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ.ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೇಟಿ ನಂತರ ಮಾತನಾಡಿದ ಗೋಕಾಕ್ ಶಾಸಕರು ನನಗೆ ಈಗಲೂ ಕಾಂಗ್ರೆಸ್ ಮೇಲೆ ಅಸಮಾಧಾನವಿದೆ ಎಂದರು. ಇದೆ ವೇಳೆ ಶಾಸಕ ನಾಗೇಂದ್ರ ಸಹ ಸಿಎಂ ಅವರನ್ನು ಭೇಟಿ ಮಾಡಿದರು. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದೆವು ಎಂದು ಎಲ್ಲ ನಾಯಕರು ಹೇಳಿದರು.

"

"

"