ಭದ್ರತಾ ಪಡೆಯ ವಾಹನ ಬಿಟ್ಟು ಸಿಎಂ ಕುಮಾರಸ್ವಾಮಿ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು ಇಂದಿನ ರಾಈಜಕಾರಣದ ಬೆಳವಣಿಗೆಯಲ್ಲಿ ಬಹಳ ಪ್ರಮುಖವಾದದ್ದು.
ಬೆಂಗಳೂರು[ಮಾ. 06] ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ರಾಜಕಾರಣದ ಬೆಳವಣಿಗೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ರೆಬೆಲ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ.ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿ ನಂತರ ಮಾತನಾಡಿದ ಗೋಕಾಕ್ ಶಾಸಕರು ನನಗೆ ಈಗಲೂ ಕಾಂಗ್ರೆಸ್ ಮೇಲೆ ಅಸಮಾಧಾನವಿದೆ ಎಂದರು. ಇದೆ ವೇಳೆ ಶಾಸಕ ನಾಗೇಂದ್ರ ಸಹ ಸಿಎಂ ಅವರನ್ನು ಭೇಟಿ ಮಾಡಿದರು. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದೆವು ಎಂದು ಎಲ್ಲ ನಾಯಕರು ಹೇಳಿದರು.
"
"
"
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 6, 2019, 9:00 PM IST