ಭದ್ರತಾ ಪಡೆಯ ವಾಹನ ಬಿಟ್ಟು ಸಿಎಂ ಕುಮಾರಸ್ವಾಮಿ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು ಇಂದಿನ ರಾಈಜಕಾರಣದ ಬೆಳವಣಿಗೆಯಲ್ಲಿ ಬಹಳ ಪ್ರಮುಖವಾದದ್ದು.

ಬೆಂಗಳೂರು[ಮಾ. 06] ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ರಾಜಕಾರಣದ ಬೆಳವಣಿಗೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ರೆಬೆಲ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ.ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.

Add Asianetnews Kannada as a Preferred SourcegooglePreferred

ಭೇಟಿ ನಂತರ ಮಾತನಾಡಿದ ಗೋಕಾಕ್ ಶಾಸಕರು ನನಗೆ ಈಗಲೂ ಕಾಂಗ್ರೆಸ್ ಮೇಲೆ ಅಸಮಾಧಾನವಿದೆ ಎಂದರು. ಇದೆ ವೇಳೆ ಶಾಸಕ ನಾಗೇಂದ್ರ ಸಹ ಸಿಎಂ ಅವರನ್ನು ಭೇಟಿ ಮಾಡಿದರು. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದೆವು ಎಂದು ಎಲ್ಲ ನಾಯಕರು ಹೇಳಿದರು.

"

"

"