Asianet Suvarna News Asianet Suvarna News

HDK-ರಮೇಶ್-ನಾಗೇಂದ್ರ ಭೇಟಿ.. ಅಸಮಾಧಾನ ಹೊಗೆಯಾಡ್ತಿದೆ!

ಭದ್ರತಾ ಪಡೆಯ ವಾಹನ ಬಿಟ್ಟು ಸಿಎಂ ಕುಮಾರಸ್ವಾಮಿ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು ಇಂದಿನ ರಾಈಜಕಾರಣದ ಬೆಳವಣಿಗೆಯಲ್ಲಿ ಬಹಳ ಪ್ರಮುಖವಾದದ್ದು.

CM HD Kumaraswamy meets Gokak MLA Ramesh Jarkiholi
Author
Bengaluru, First Published Mar 6, 2019, 8:54 PM IST

ಬೆಂಗಳೂರು[ಮಾ. 06] ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ರಾಜಕಾರಣದ ಬೆಳವಣಿಗೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ರೆಬೆಲ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ.ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿ ನಂತರ ಮಾತನಾಡಿದ  ಗೋಕಾಕ್ ಶಾಸಕರು ನನಗೆ ಈಗಲೂ ಕಾಂಗ್ರೆಸ್ ಮೇಲೆ ಅಸಮಾಧಾನವಿದೆ ಎಂದರು. ಇದೆ ವೇಳೆ ಶಾಸಕ ನಾಗೇಂದ್ರ ಸಹ ಸಿಎಂ ಅವರನ್ನು ಭೇಟಿ ಮಾಡಿದರು. ಅಭಿವೃದ್ಧಿ ಬಗ್ಗೆ  ಚರ್ಚೆ ಮಾಡಿದೆವು ಎಂದು ಎಲ್ಲ ನಾಯಕರು ಹೇಳಿದರು.

"

 

"

 

"

Follow Us:
Download App:
  • android
  • ios