Asianet Suvarna News Asianet Suvarna News

'ರಾಜಕಾರಣದಲ್ಲಿ ಕಂಪನವೂ ಆಗಲ್ಲ, ಮಣ್ಣಂಗಟ್ಟಿಯೂ ಇಲ್ಲ'

ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ ನಂತರ ಕಂಪನ ಆಗಲಿದೆ ಎಂದು ಹೇಳಿಕೆ ನೀಡುರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ ನಂತರ ಕಂಪನ ಆಗಲಿದೆ ಎಂದು ಹೇಳಿಕೆ ನೀಡುರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.