Asianet Suvarna News Asianet Suvarna News

ಕಾಂಗ್ರೆಸ್ ಶಾಸಕರ ಅಸಮಾಧಾನ : ಆದೇಶಕ್ಕೆ ತಡೆ ನೀಡಲು ಸಿಎಂ ಸೂಚನೆ

ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ಹಿನ್ನಲೆಯಲ್ಲಿ ನಿನ್ನೆ ನೀಡಿದ್ದ ಇನ್ಸ್ ಪೆಕ್ಟರ್'ಗಳ  ವರ್ಗಾವಣೆ ಆದೇಶಕ್ಕೆ ತಡೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಆದೇಶಿಸಿದ್ದಾರೆ. ವರ್ಗಾವಣೆಗೊಂಡ ಯಾವುದೇ ಇನ್ಸ್ ಪೆಕ್ಟರ್ ಗಳು ರಿಲೀವ್ ಆಗದಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ಹಿನ್ನಲೆಯಲ್ಲಿ ನಿನ್ನೆ ನೀಡಿದ್ದ ಇನ್ಸ್ ಪೆಕ್ಟರ್'ಗಳ ವರ್ಗಾವಣೆ ಆದೇಶಕ್ಕೆ ತಡೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಆದೇಶಿಸಿದ್ದಾರೆ. ವರ್ಗಾವಣೆಗೊಂಡ ಯಾವುದೇ ಇನ್ಸ್ ಪೆಕ್ಟರ್ ಗಳು ರಿಲೀವ್ ಆಗದಂತೆ ಸೂಚನೆ ನೀಡಿದ್ದಾರೆ.

Video Top Stories