Asianet Suvarna News Asianet Suvarna News

ಪ್ರವಾಹ ಪೀಡಿತ ಕೊಡಗಿಗೆ 2ನೇ ದಿನವೂ ಮುಂದುವರಿದ ಸಿಎಂ ಭೇಟಿ

ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರ್ಸವಾಮಿ ಭೇಟಿ 2ನೇ ದಿನವೂ ಮುಂದುವರೆದಿದೆ. ಕುಶಾಲ ನಗರ ಹಾಗೂ ಮತ್ತಿತರ ಪ್ರದೇಶಗಳಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಆವರ್ತಿ ಗ್ರಾಮದಲ್ಲಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ್ದಾರೆ.

ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರ್ಸವಾಮಿ ಭೇಟಿ 2ನೇ ದಿನವೂ ಮುಂದುವರೆದಿದೆ. ಕುಶಾಲ ನಗರ ಹಾಗೂ ಮತ್ತಿತರ ಪ್ರದೇಶಗಳಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಆವರ್ತಿ ಗ್ರಾಮದಲ್ಲಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ್ದಾರೆ.

Video Top Stories