Asianet Suvarna News Asianet Suvarna News

ಕುಕ್ಕೆ ಕ್ಷೇತ್ರಕ್ಕೆ ಬಂದ ಸಿಎಂಗೆ ವರುಣನ ಬಿಸಿ!

ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಿಎಂ ಸುಬ್ರಮಣ್ಯಕ್ಕೆ  ತೆರಳುವ ಮಾರ್ಗವನ್ನೇ ಬದಲಾಯಿಸಬೇಕಾಯಿತು. 

ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಿಎಂ ಸುಬ್ರಮಣ್ಯಕ್ಕೆ  ತೆರಳುವ ಮಾರ್ಗವನ್ನೇ ಬದಲಾಯಿಸಬೇಕಾಯಿತು. 

Video Top Stories