Asianet Suvarna News Asianet Suvarna News

ವಿಧಾನಸೌಧ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಸಿಎಂ

ಬೆಂಗಳೂರಿನ ಜೆ.ಪಿ. ನಗರದ ನಿವಾಸದಲ್ಲಿ ಜನತಾ ದರ್ಶನ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ವಿಧಾನಸೌಧದಲ್ಲಿ ‘ಓತ್ಲಾ’ ಹೊಡೆಯುತ್ತಿರುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರಿನ ಜೆ.ಪಿ. ನಗರದ ನಿವಾಸದಲ್ಲಿ ಜನತಾ ದರ್ಶನ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ವಿಧಾನಸೌಧದಲ್ಲಿ ‘ಓತ್ಲಾ’ ಹೊಡೆಯುತ್ತಿರುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.