ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ನಿಧನದಿಂದ ಸ್ಥಾನ ತೆರವಾಗಿದ್ದು, ಆಗಸ್ಟ್ 31ರಂದು ಉಪಚುನಾವಣೆ ನಡೆಯಲಿದೆ.
ಬೆಂಗಳೂರು(ಆ.18): ವಿಧಾನಸಭೆಯಿಂದ ವಿಧಾನಪರಿಷತ್ಗೆ ನೇಮಕ ವಿಚಾರ ಸಂಬಂಧವಾಗಿ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಸೋಮವಾರ ಇಬ್ರಾಹಿಂ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ನಿಧನದಿಂದ ಸ್ಥಾನ ತೆರವಾಗಿದ್ದು, ಆಗಸ್ಟ್ 31ರಂದು ಉಪಚುನಾವಣೆ ನಡೆಯಲಿದೆ.
Add Asianetnews Kannada as a Preferred Source

