Asianet Suvarna News Asianet Suvarna News

ಬಂಡೀಪುರ ಕಾಡ್ಗಿಚ್ಚು: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಬಂಡೀಪುರ ಅರಣ್ಯ ಕಾಡ್ಗಿಚ್ಚಿಗೆ ಸಂಪೂರ್ಣ ನಾಶವಾಗಿದೆ. ನೂರಾರು ಎಕರೆ ವನ್ಯ ಸಂಪತ್ತು ನಾಶವಾಗಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಇಂದು ಕಾಡ್ಗಿಚ್ಚಿನಿಂದ ತತ್ತರಿಸಿರುವ ಬಂಡೀಪುರ ಹಾಗೂ ಹಿಮವತ್ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದರು. ಆ ವಿಡಿಯೋ ಇಲ್ಲಿದೆ ನೋಡಿ. 

CM Kumaraswamy  Aerial Survey on Bandipur wildfire
Author
Bengaluru, First Published Feb 27, 2019, 5:15 PM IST

ಬಂಡೀಪುರ ಅರಣ್ಯ ಕಾಡ್ಗಿಚ್ಚಿಗೆ ಸಂಪೂರ್ಣ ನಾಶವಾಗಿದೆ. ನೂರಾರು ಎಕರೆ ವನ್ಯ ಸಂಪತ್ತು ನಾಶವಾಗಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಇಂದು ಕಾಡ್ಗಿಚ್ಚಿನಿಂದ ತತ್ತರಿಸಿರುವ ಬಂಡೀಪುರ ಹಾಗೂ ಹಿಮವತ್ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದರು. ಆ ವಿಡಿಯೋ ಇಲ್ಲಿದೆ ನೋಡಿ. 

 

"

Follow Us:
Download App:
  • android
  • ios