Asianet Suvarna News Asianet Suvarna News

ಸರ್ಕಾರವನ್ನು ಉಳಿಸಿಕೊಳ್ಳಲು ಶಾರದಾಂಬೆ ಮೊರೆ ಹೋದ ಸಿಎಂ!

ಸಿಎಂ ಕುಮಾರಸ್ವಾಮಿ ದಂಪತಿಗಳು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿ ರಸ್ತೆ ಮಾರ್ಗದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಶಾರದಾಂಬೆಯ ಮೊರೆ ಹೋಗಿದ್ದಾರೆ ಎಚ್ ಡಿಕೆ. 

ಸಿಎಂ ಕುಮಾರಸ್ವಾಮಿ ದಂಪತಿಗಳು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿ ರಸ್ತೆ ಮಾರ್ಗದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಶಾರದಾಂಬೆಯ ಮೊರೆ ಹೋಗಿದ್ದಾರೆ ಎಚ್ ಡಿಕೆ. 

Video Top Stories