ಚಂದ್ರಗ್ರಹಣ: ತಿಮ್ಮಪ್ಪನ ಮೊರೆ ಹೋದ ದೇವೇಗೌಡರ ಕುಟುಂಬ
ಗ್ರಹಣದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ ತಿರುಪತಿಗೆ ಭೇಟಿ ನೀಡಿದೆ. ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕುಮಾರಸ್ವಾಮಿ.
ಗ್ರಹಣದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ ತಿರುಪತಿಗೆ ಭೇಟಿ ನೀಡಿದೆ. ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕುಮಾರಸ್ವಾಮಿ.