ಜೆಡಿಎಸ್ ಕಾರ್ಯಕರ್ತರಿಗೆ ಕುಮಾರಸ್ವಾಮಿ ಖಡಕ್ ವಾರ್ನಿಂಗ್
ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಬಗ್ಗೆ ಸಿಎಂ ಸಿಟ್ಟು.ಪ್ರಮುಖರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ ಕುಮಾರಸ್ವಾಮಿ.
- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಬಗ್ಗೆ ಸಿಎಂ ಸಿಟ್ಟು.
- ಪ್ರಮುಖರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ ಕುಮಾರಸ್ವಾಮಿ
- ವರ್ಗ, ಬಡ್ತಿ, ಇತ್ಯಾದಿ ಕೆಲಸಗಳನ್ನು ಮಾಡಿಸಲು ವಿಧಾನಸೌಧಕ್ಕೆ ಬರುತ್ತಿರುವ ಕಾರ್ಯಕರ್ತರು