ಟಿಪ್ಪು ಜಯಂತಿ: ಆಹ್ವಾನ ಪತ್ರಿಕೆಯಲ್ಲಿ ಸಿಎಂ ಹೆಸರೇ ಇಲ್ಲ!
ಇದೆಂಥಾ ಎಡವಟ್ಟು! ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಹೆಸರೇ ಇಲ್ಲ. ರಾಜ್ಯ ಸರ್ಕಾರ ಬಿಜೆಪಿ ನಾಯಕರು ಮಾತ್ರವಲ್ಲ ಸಿಎಂ ಕುಮಾರಸ್ವಾಮಿಯವರ ಹೆಸರನ್ನೇ ಮುದ್ರಿಸದೇ ಎಡವಟ್ಟು ಮಾಡಿದೆ.
ಇದೆಂಥಾ ಎಡವಟ್ಟು! ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಹೆಸರೇ ಇಲ್ಲ. ರಾಜ್ಯ ಸರ್ಕಾರ ಬಿಜೆಪಿ ನಾಯಕರು ಮಾತ್ರವಲ್ಲ ಸಿಎಂ ಕುಮಾರಸ್ವಾಮಿಯವರ ಹೆಸರನ್ನೇ ಮುದ್ರಿಸದೇ ಎಡವಟ್ಟು ಮಾಡಿದೆ.