Asianet Suvarna News Asianet Suvarna News

ಕಾಂಗ್ರೆಸ್ ಶಾಸಕಂಗ ಸಭೆಗೆ ಎಚ್‌ಡಿಕೆಗಿಲ್ಲ ಆಹ್ವಾನ?

ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ಸರ್ವಪಕ್ಷ ಶಾಸಕರಿಗಾಗಿ ಇಂದು ಭೋಜನಕೂಟ ಆಯೋಜಿಸಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವ ಜಾರಕೀಹೊಳಿಗೆ ಡಿಕೆಶಿ ಟಾಂಗ್ ನೀಡಿದ್ದಾರೆ. ಜೊತೆಗೆ ಸುವರ್ಣ ಸೌಧದಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಗೆ ಸಿಎಂ ಕುಮಾರಸ್ವಾಮಿಯನ್ನು ಆಹ್ವಾನಿಸದೇ ಇರುವುದು ಕುತೂಹಲ ಕೆರಳಿಸಿದೆ.  

ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ಸರ್ವಪಕ್ಷ ಶಾಸಕರಿಗಾಗಿ ಇಂದು ಭೋಜನಕೂಟ ಆಯೋಜಿಸಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವ ಜಾರಕೀಹೊಳಿಗೆ ಡಿಕೆಶಿ ಟಾಂಗ್ ನೀಡಿದ್ದಾರೆ. ಜೊತೆಗೆ ಸುವರ್ಣ ಸೌಧದಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಗೆ ಸಿಎಂ ಕುಮಾರಸ್ವಾಮಿಯನ್ನು ಆಹ್ವಾನಿಸದೇ ಇರುವುದು ಕುತೂಹಲ ಕೆರಳಿಸಿದೆ.