ಸಾಲಮನ್ನಾಗೆ ಕೇಂದ್ರದ ನೆರವು ಕೇಳಿದ ಎಚ್ ಡಿಕೆ
ಬೆಂಗಳೂರು (ಜೂ. 17): ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರದ ನೆರವು ಕೇಳಿದ್ದಾರೆ ಸಿಎಂ ಕುಮಾರಸ್ವಾಮಿ. ಸಾಲಮನ್ನಾಗೆ ಶೇ. 50 ರಷ್ಟು ಕೇಂದ್ರದ ನೆರವಿನ ಅಗತ್ಯವಿದೆ ಎಂದು ದೆಹಲಿಯಲ್ಲಿ ನಡೆದ ನೀತಿ ಆಯೋಗ ಸಭೆಯಲ್ಲಿ ಎಚ್’ಡಿಕೆ ಹೇಳಿದ್ದಾರೆ.
ಬೆಂಗಳೂರು (ಜೂ. 17): ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರದ ನೆರವು ಕೇಳಿದ್ದಾರೆ ಸಿಎಂ ಕುಮಾರಸ್ವಾಮಿ. ಸಾಲಮನ್ನಾಗೆ ಶೇ. 50 ರಷ್ಟು ಕೇಂದ್ರದ ನೆರವಿನ ಅಗತ್ಯವಿದೆ ಎಂದು ದೆಹಲಿಯಲ್ಲಿ ನಡೆದ ನೀತಿ ಆಯೋಗ ಸಭೆಯಲ್ಲಿ ಎಚ್’ಡಿಕೆ ಹೇಳಿದ್ದಾರೆ.