ಇಂದು ಸಿಎಂ ಕುಮಾರಸ್ವಾಮಿ ಶೃಂಗೇರಿ ಭೇಟಿ
ಸರ್ಕಾರಕ್ಕೆ ಸಂಕಟ ಬಂದಾಗಲೆಲ್ಲಾ ಶೃಂಗೇರಿ ಶಾರದಾಂಬೆ ಮೊರೆ ಹೋಗುತ್ತಾರೆ. ಇಂದು ಸಂಜೆ ಕುಟುಂಬ ಸಮೇತರಾಗಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.
ಸರ್ಕಾರಕ್ಕೆ ಸಂಕಟ ಬಂದಾಗಲೆಲ್ಲಾ ಶೃಂಗೇರಿ ಶಾರದಾಂಬೆ ಮೊರೆ ಹೋಗುತ್ತಾರೆ. ಇಂದು ಸಂಜೆ ಕುಟುಂಬ ಸಮೇತರಾಗಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.