ಇದೇ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರನ್ನು 10 ಲಕ್ಷ ರೂ. ನಗದು ಫಲಕ ನೀಡಿ ಸನ್ಮಾನಿಸಲಾಯಿತು.

ಬೆಂಗಳೂರು(ಮಾ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10ನೇ ಅಂತರರಾಷ್ಟ್ರೀಯ ಸಿನಿಮೋತ್ಸವ ಸಮಾರಂಭದಲ್ಲಿ ಮುಜುಗರಕ್ಕೆ ಒಳಗಾದ ಪ್ರಸಂಗ ನಡೆಯಿತು.

Add Asianetnews Kannada as a Preferred SourcegooglePreferred

ವೇದಿಕೆಯ ಮೇಲಿರುವ ಹೆಸರನ್ನು ಹೇಳುವ ವಿಚಾರದಲ್ಲಿ ಖ್ಯಾತ ಸಿನಿಮಾ ನಿರ್ದೇಶಕ ಮಣಿರತ್ನ ಅವರನ್ನು ಮುನಿರತ್ನ ಎಂದು ಕರೆದು ಮಿಜುಗರಕ್ಕೆ ಒಳಗಾದರು. ಇದೇ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರನ್ನು 10 ಲಕ್ಷ ರೂ. ನಗದು ಫಲಕ ನೀಡಿ ಸನ್ಮಾನಿಸಲಾಯಿತು.