ನಗರದ ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ದಿ ವಿಶ್ವವಿದ್ಯಾನಿಲಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಳ್ಳುತ್ತಿದ್ದು, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕುಬೇರ್ ಚೌವ್ಹಾಣ್ ಸುತ್ತೋಲೆ ಹೊರಡಿಸಿದ್ದಾರೆ.

ಗದಗ(ಮಾ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರಾಚಾರ್ಯರು ಕಡ್ಡಾತಯವಾಗಿ ಹಾಜರಾಗಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ.

Add Asianetnews Kannada as a Preferred SourcegooglePreferred

ನಗರದ ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ದಿ ವಿಶ್ವವಿದ್ಯಾನಿಲಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಳ್ಳುತ್ತಿದ್ದು, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕುಬೇರ್ ಚೌವ್ಹಾಣ್ ಸುತ್ತೋಲೆ ಹೊರಡಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಈ ಸುತ್ತೋಲೆಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.