ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗಿಲ್ಲ. ಸಿಎಟಿ ತಡೆಯಾಜ್ಞೆ ನೀಡಿದೆ. ಅದನ್ನು ತೆರವುಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಿರಿಯಾಪಟ್ಟಣ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗಿಲ್ಲ. ಸಿಎಟಿ ತಡೆಯಾಜ್ಞೆ ನೀಡಿದೆ. ಅದನ್ನು ತೆರವುಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವರ್ಗಾವಣೆ ಮತ್ತು ಆಡಳಿತ ವಿಷಯವನ್ನು ಸಾರ್ವಜನಿಕವಾಗಿ ಮಾತನಾಡಲು ನಾನು ಇಷ್ಟಪಡುವುದಿಲ್ಲ ಎಂದರು.
