ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಮೇ.05): ಗೋರಕ್ಷಣೆ ಹೆಸರಿನಲ್ಲಿ‌ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

Scroll to load tweet…
Scroll to load tweet…

ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಟ್ವೀಟರ್​ನಲ್ಲೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.