ಬೆಂಗಳೂರು (ಅ.06): ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಕ್ಟೋಬರ್ 21ರಂದು ಮುಂಬೈನಲ್ಲಿ ಕರೆಯಲಾಗಿರುವ ಸಭೆಯಲ್ಲಿ ಕರ್ನಾಟಕ, ಗೋವಾ, ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಪತ್ರ ಬರೆದಿದ್ದಾರೆ.