ಸಿದ್ಧು, ಪರಂ, ಡಿಕೆಶಿ ನಡುವೆ ಗುದ್ದಾಟ- ಹೆಚ್ಡಿಕೆಗೆ ಸಂಕಟ!
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇದೀಗ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಹಗ್ಗಜಗ್ಗಾಟ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ತಂದುದೊಡ್ಡಿದ್ದಾರೆ. ಒಗ್ಗಾಟ್ಟಾಗಿದ್ದ ಕಾಂಗ್ರೆಸ್ನಲ್ಲಿ ಒಳಜಗಳ ಶುರುವಾಗಿದ್ದು ಹೇಗೆ? ಇಲ್ಲಿದೆ ನೋಡಿ.
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇದೀಗ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಹಗ್ಗಜಗ್ಗಾಟ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ತಂದುದೊಡ್ಡಿದ್ದಾರೆ. ಒಗ್ಗಾಟ್ಟಾಗಿದ್ದ ಕಾಂಗ್ರೆಸ್ನಲ್ಲಿ ಒಳಜಗಳ ಶುರುವಾಗಿದ್ದು ಹೇಗೆ? ಇಲ್ಲಿದೆ ನೋಡಿ.