ದರ್ಶನ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ : ಕೊಲಂಬಿಯಾ ಆಸ್ಪತ್ರೆ ಸ್ಪಷ್ಟನೆ

ದರ್ಶನ್ ಗೆ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಮುಗಿದಿದೆ. ಇನ್ನು ಕೆಲವೇ ಹೊತ್ತುಗಳಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ. ಶೆಣೈ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ದರ್ಶನ್ ಗೆ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆ ಮುಗಿದಿದೆ. ಇನ್ನು ಕೆಲವೇ ಹೊತ್ತುಗಳಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ವೈದ್ಯ ಡಾ. ಶೆಣೈ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

Related Video