ಬಾಬ್ರಿ ಮಸೀದಿ ಹಾಗೂ ರಾಮಮಂದಿರ ನಿರ್ಮಾಣ ವಿಚಾರ ಹಿನ್ನೆಲೆಯಲ್ಲಿ ಶ್ರೀ  ರವಿಶಂಕರ್ ಗೂರೂಜಿ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರು (ಮಾ. 13): ಬಾಬ್ರಿ ಮಸೀದಿ ಹಾಗೂ ರಾಮಮಂದಿರ ನಿರ್ಮಾಣ ವಿಚಾರ ಹಿನ್ನೆಲೆಯಲ್ಲಿ ಶ್ರೀ ರವಿಶಂಕರ್ ಗೂರೂಜಿ ವಿರುದ್ಧ ದೂರು ದಾಖಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎರಡೂ ಧರ್ಮಗಳ ನಡುವೆ ದ್ವೇಷ ಬಿತ್ತುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರವಿ ಶಂಕರ್ ಗೂರೂಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದಿರಾನಗರ ಠಾಣೆಗೆ ಎ.ಆಲಂಪಾಷಾ ದೂರು ಸಲ್ಲಿಸಿದ್ದಾರೆ. 

ಹಿಂದೂ ಧರ್ಮೀಯರಿಗೆ ಪ್ರಚೋದನೆ, ದೋಶದ್ರೋಹದ ಆರೋಪ, ಸುಪ್ರೀಂಕೋರ್ಟ್ ಮೇಲೂ ಒತ್ತಡ ಹೇರಿದ ಆರೋಪ ಅಡಿಯಲ್ಲಿ ರವಿ ಶಂಕರ್ ಗೂರೂಜಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾರೆ. ಸಮಾಜದ ಸಾಮರಸ್ಯ ಹಾಳು

ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.