ಪಕ್ಷದ ವರಿಷ್ಠ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು.
ಬೆಳಗಾವಿ(ನ.14): ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹಾಗೂ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಸೇರ್ಪಡೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ವರಿಷ್ಠ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಇಬ್ಬರು ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
