Asianet Suvarna News Asianet Suvarna News

ಕೊಡಗು ಪ್ರವಾಹ: ಕಾಂಗ್ರೆಸ್ ಸಚಿವರಿಗೆ ಹೈಕಮಾಂಡ್ ತರಾಟೆ

ಪ್ರವಾಹ ಪೀಡಿತ ಕೊಡಗಿನಲ್ಲಿ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ಸಚಿವರಿಗೆ ಚಾಟಿ ಬೀಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ಕೆ,ಸಿ. ವೇಣುಗೋಪಾಲ್  ಸಚಿವರನ್ನು  ತರಾಟೆಗೆ ತೆಗೆದುಕೊಂಡಿದ್ದಾರೆ.    

First Published Aug 20, 2018, 2:16 PM IST | Last Updated Sep 9, 2018, 9:09 PM IST

ಪ್ರವಾಹ ಪೀಡಿತ ಕೊಡಗಿನಲ್ಲಿ ಕೈಗೊಂಡಿರುವ ಪರಿಹಾರ ಕ್ರಮಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ಸಚಿವರಿಗೆ ಚಾಟಿ ಬೀಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ಕೆ,ಸಿ. ವೇಣುಗೋಪಾಲ್  ಸಚಿವರನ್ನು  ತರಾಟೆಗೆ ತೆಗೆದುಕೊಂಡಿದ್ದಾರೆ.